22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

ಗುರುವಾಯನಕೆರೆ: ಇಲ್ಲಿಯ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ” ಡಿ. 23ರಿಂದ 24 ರವರೆಗೆ ವಿದ್ಯಾಸಾಗರ ಕ್ಯಾಂಪಸ್ ಗುರುವಾಯನಕೆರೆಯಲ್ಲಿ ನಡೆಯಲಿದೆ.

ಡಿ.23 ರಂದು ಬಂಗಾಡಿ ಅರಮನೆಯ ಬಿ ಯಶೋಧರ ಬಲ್ಲಾಳ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅನುವಂಶಿಕ ಅರ್ಚಕ ವೆಂಕಟರಮಣ ಅಸ್ರಣ್ಣ, ಪುಂಜಾಲಕಟ್ಟೆ ಪಿ ಯು ಕಾಲೇಜಿನ ನಿವೃತ್ತ ಪ್ರಾಂಶುಪಾಲರು ರಾಜವೀರ ಇಂದ್ರ, ಬೆಳ್ತಂಗಡಿಯ ವಿಕಾರ್ ಜನರಲ್ ಡಯಾಸಿಸ್ ಮತ್ತು ಅಧ್ಯಕ್ಷ REV. FR ಜೋಸೆಫ್ ವಲಿಯಪರಂಬಿಲ್, ಬಚಕೆರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದೈವ ನರ್ತಕ ಮತ್ತು ಧರ್ಮದರ್ಶಿ ದೇಜಪ್ಪ ಬಾಚಕೆರೆ, ಜುಮ್ಮಾ ಮಸೀದಿ ಜಾರಿಗೆಬೈಲ್ ಇಮಾಮ್ ಜಾನಬಿ ಮುಹಮ್ಮದ್ ಯಾಸಿರ್ ಫಾಜಿಲ್ ಫುರ್ಕಾನಿ ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

ಡಿ.24 ರಂದು ಮಂಗಳೂರು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಜಯರಾಜ್ ಅಮೀನ್, ಅಂಕೋಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಮನೋಹರ ಎಂ , ಬೆಳ್ತಂಗಡಿ ಉದ್ಯಮಿ ಶಮಂತ್ ಕುಮಾರ್ ಜೈನ್ ಬಿ., ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲ ನವೀನ್ ಕುಮಾರ್ ಮರೀಕೆ ತಿಳಿಸಿದ್ದಾರೆ.

Related posts

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

Suddi Udaya

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

Suddi Udaya

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya
error: Content is protected !!