30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ವತಿಯಿಂದ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ‌ ಪರೀಕ್ಷಾ ಪೂರ್ವ ತರಬೇತಿ ಶಿಬಿರವು ಕಕ್ಕಿಂಜೆ ಸರಕಾರಿ‌ ಪ್ರೌಢ ಶಾಲೆಯಲ್ಲಿ ಜರುಗಿತು.
ಮುಖ್ಯೋಪಾಧ್ಯಾಯ ರವಿ ಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಹಾಜಿ ಬಿ ಶೇಕುಂಞಿ ವಹಿಸಿದ್ದರು.
ಶಿಬಿರದ ಉದ್ದೇಶ ಮತ್ತು ಮಹತ್ವದ ಬಗ್ಗೆ ಉಮರ್ ಕುಂಞಿ ನಾಡ್ಜೆ, ಮುಹಮ್ಮದ್ ಉಜಿರೆ, ಎಸ್.ಎಂ ಕೋಯಾ ಮಾತಾಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಯಾಕುಬ್ ನಡ, ಜಗನ್ನಾಥ್ ಮಹೇಂದ್ರ ಇವರುಗಳು ವಿದ್ಯಾರ್ಥಿಗಳಿಗೆ ಒಂದು ದಿನದ ಶಿಬಿರ ನಡೆಸಿಕೊಟ್ಟರು.
ಸದಸ್ಯರಾದ ಅಬ್ಬಾಸ್ ಎಸ್,ಕೆ ಉಪಸ್ಥಿತರಿದ್ದರು. ಶಿವ ಕುಮಾರ್ ರವರು ಕಾರ್ಯಕ್ರಮ ನಿರೂಪಿಸಿ, ಸಾವಿತ್ರಿ ಸ್ವಾಗತಿಸಿ, ಜಯಾ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya
error: Content is protected !!