22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ವತಿಯಿಂದ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ‌ ಪರೀಕ್ಷಾ ಪೂರ್ವ ತರಬೇತಿ ಶಿಬಿರವು ಕಕ್ಕಿಂಜೆ ಸರಕಾರಿ‌ ಪ್ರೌಢ ಶಾಲೆಯಲ್ಲಿ ಜರುಗಿತು.
ಮುಖ್ಯೋಪಾಧ್ಯಾಯ ರವಿ ಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಹಾಜಿ ಬಿ ಶೇಕುಂಞಿ ವಹಿಸಿದ್ದರು.
ಶಿಬಿರದ ಉದ್ದೇಶ ಮತ್ತು ಮಹತ್ವದ ಬಗ್ಗೆ ಉಮರ್ ಕುಂಞಿ ನಾಡ್ಜೆ, ಮುಹಮ್ಮದ್ ಉಜಿರೆ, ಎಸ್.ಎಂ ಕೋಯಾ ಮಾತಾಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಯಾಕುಬ್ ನಡ, ಜಗನ್ನಾಥ್ ಮಹೇಂದ್ರ ಇವರುಗಳು ವಿದ್ಯಾರ್ಥಿಗಳಿಗೆ ಒಂದು ದಿನದ ಶಿಬಿರ ನಡೆಸಿಕೊಟ್ಟರು.
ಸದಸ್ಯರಾದ ಅಬ್ಬಾಸ್ ಎಸ್,ಕೆ ಉಪಸ್ಥಿತರಿದ್ದರು. ಶಿವ ಕುಮಾರ್ ರವರು ಕಾರ್ಯಕ್ರಮ ನಿರೂಪಿಸಿ, ಸಾವಿತ್ರಿ ಸ್ವಾಗತಿಸಿ, ಜಯಾ ಧನ್ಯವಾದವಿತ್ತರು.

Related posts

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya
error: Content is protected !!