25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

ಬೆಳ್ತಂಗಡಿ: ಮಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಡಿ.21 ರಂದು ನಡೆದಿದೆ.
ಉಜಿರೆ ಕಾಲೇಜಿನ ಸಂಸ್ಕೃತ ವಿಭಾಗದ ನಿವೃತ್ತ ಮುಖ್ಯಸ್ಥ ದಿ.ಇ.ಮಹಾಬಲ ಭಟ್ ಅವರ ಪುತ್ರ, ಕಲ್ಮಂಜ ಗ್ರಾಮದ ನಿಡಿಗಲ್ ನ ಚಂದ್ರಶೇಖರ್ ಭಟ್ (46ವ) ಮೃತ ವ್ಯಕ್ತಿಯಾಗಿದ್ದಾರೆ.
ಇವರು ರೈಲಿನಲ್ಲಿ ಗೋವಾಕ್ಕೆ ಪ್ರಯಾಣಿಸುತ್ತಿದ್ದು ಮಡ್ಗಾಂವ್ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದು, ಅವರು ಅಲ್ಲಿ ಇಳಿಯದೆ ಇರುವುದನ್ನು ಗಮನಿಸಿ ಮುಂದಿನ ವರ್ಣ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ತಿಳಿದುಬಂದಿದೆ. ಅಲ್ಲಿನ ಪೊಲೀಸರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಕುಟುಂಬಸ್ಥರು ಗೋವಾಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

Related posts

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕ ವತಿಯಿಂದ ದಯಾ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!