July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

ಬೆಳ್ತಂಗಡಿ: ಮಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಡಿ.21 ರಂದು ನಡೆದಿದೆ.
ಉಜಿರೆ ಕಾಲೇಜಿನ ಸಂಸ್ಕೃತ ವಿಭಾಗದ ನಿವೃತ್ತ ಮುಖ್ಯಸ್ಥ ದಿ.ಇ.ಮಹಾಬಲ ಭಟ್ ಅವರ ಪುತ್ರ, ಕಲ್ಮಂಜ ಗ್ರಾಮದ ನಿಡಿಗಲ್ ನ ಚಂದ್ರಶೇಖರ್ ಭಟ್ (46ವ) ಮೃತ ವ್ಯಕ್ತಿಯಾಗಿದ್ದಾರೆ.
ಇವರು ರೈಲಿನಲ್ಲಿ ಗೋವಾಕ್ಕೆ ಪ್ರಯಾಣಿಸುತ್ತಿದ್ದು ಮಡ್ಗಾಂವ್ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದು, ಅವರು ಅಲ್ಲಿ ಇಳಿಯದೆ ಇರುವುದನ್ನು ಗಮನಿಸಿ ಮುಂದಿನ ವರ್ಣ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ತಿಳಿದುಬಂದಿದೆ. ಅಲ್ಲಿನ ಪೊಲೀಸರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಕುಟುಂಬಸ್ಥರು ಗೋವಾಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya
error: Content is protected !!