23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

ಬೆಳ್ತಂಗಡಿ: ಮಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಡಿ.21 ರಂದು ನಡೆದಿದೆ.
ಉಜಿರೆ ಕಾಲೇಜಿನ ಸಂಸ್ಕೃತ ವಿಭಾಗದ ನಿವೃತ್ತ ಮುಖ್ಯಸ್ಥ ದಿ.ಇ.ಮಹಾಬಲ ಭಟ್ ಅವರ ಪುತ್ರ, ಕಲ್ಮಂಜ ಗ್ರಾಮದ ನಿಡಿಗಲ್ ನ ಚಂದ್ರಶೇಖರ್ ಭಟ್ (46ವ) ಮೃತ ವ್ಯಕ್ತಿಯಾಗಿದ್ದಾರೆ.
ಇವರು ರೈಲಿನಲ್ಲಿ ಗೋವಾಕ್ಕೆ ಪ್ರಯಾಣಿಸುತ್ತಿದ್ದು ಮಡ್ಗಾಂವ್ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದು, ಅವರು ಅಲ್ಲಿ ಇಳಿಯದೆ ಇರುವುದನ್ನು ಗಮನಿಸಿ ಮುಂದಿನ ವರ್ಣ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ತಿಳಿದುಬಂದಿದೆ. ಅಲ್ಲಿನ ಪೊಲೀಸರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಕುಟುಂಬಸ್ಥರು ಗೋವಾಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

Related posts

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಾರ್ಷಿಕ ಕ್ರೀಡಾ ಕೂಟ

Suddi Udaya
error: Content is protected !!