ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

ಬೆಳ್ತಂಗಡಿ: ಮಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಡಿ.21 ರಂದು ನಡೆದಿದೆ.
ಉಜಿರೆ ಕಾಲೇಜಿನ ಸಂಸ್ಕೃತ ವಿಭಾಗದ ನಿವೃತ್ತ ಮುಖ್ಯಸ್ಥ ದಿ.ಇ.ಮಹಾಬಲ ಭಟ್ ಅವರ ಪುತ್ರ, ಕಲ್ಮಂಜ ಗ್ರಾಮದ ನಿಡಿಗಲ್ ನ ಚಂದ್ರಶೇಖರ್ ಭಟ್ (46ವ) ಮೃತ ವ್ಯಕ್ತಿಯಾಗಿದ್ದಾರೆ.
ಇವರು ರೈಲಿನಲ್ಲಿ ಗೋವಾಕ್ಕೆ ಪ್ರಯಾಣಿಸುತ್ತಿದ್ದು ಮಡ್ಗಾಂವ್ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದು, ಅವರು ಅಲ್ಲಿ ಇಳಿಯದೆ ಇರುವುದನ್ನು ಗಮನಿಸಿ ಮುಂದಿನ ವರ್ಣ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ತಿಳಿದುಬಂದಿದೆ. ಅಲ್ಲಿನ ಪೊಲೀಸರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಕುಟುಂಬಸ್ಥರು ಗೋವಾಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

Related posts

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಅಸೌಖ್ಯದಿಂದ ಯುವರಾಜ್ ಪೂಜಾರಿ ನಿಧನ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಶಿಶಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

Suddi Udaya

ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗಿ

Suddi Udaya
error: Content is protected !!