38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

ಕಲ್ಮಂಜ : ಬದಿನೆಡೆ ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜೀರ್ಣೋದ್ಧಾರ ಕಾರ್ಯದ ಪರಿಹಾರಪೂಜೆ ನಡೆಯುತ್ತಿದ್ದು, ಡಿ. 21, 22ರಂದು ಬಾಲಾಲಯ ಪ್ರತಿಷ್ಠೆ ಮತ್ತು ಧಾರ್ಮಿಕ ವಿಧಿ ವಿಧಾನ ನೆರವೇರಿತು. ಈ ಸಂದರ್ಭದಲ್ಲಿ ದೈವದ ಸೇವಾರ್ಥವಾಗಿ ಹೋಮ ಹವನಗಳು ನಡೆದಿದ್ದು, ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಕಾರ್ಣಿಕ ದೈವ ಶ್ರೀ ಉಳ್ಳಾಯ ಕಂಡುಬಂದಿದ್ದು, ಭಕ್ತರಲ್ಲಿ ಅಚ್ಚರಿ ಮೂಡಿಸಿದೆ.

ಗ್ರಾಮದ ಅತ್ಯಂತ ಕಾರಣಿಕ ಕ್ಷೇತ್ರವೆಂದೇ ಖ್ಯಾತಿ ಪಡೆದಿರುವ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಇದೀಗ ದೈವ ತನ್ನ ಇರುವಿಕೆಯನ್ನು ತೋರಿಸಿ ಕೊಟ್ಟಿದ್ದು ಭಕ್ತರನ್ನು ಮತ್ತಷ್ಟು ಪುಳಕಿತಗೊಳಿಸಿದೆ.

Related posts

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಲಾಯಿಲ :ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

Suddi Udaya

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

Suddi Udaya
error: Content is protected !!