24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸುಣ್ಣದಕೆರೆ – ಶಕ್ತಿನಗರ ಸಂಪರ್ಕ ರಸ್ತೆಯು ತೀವ್ರ ಹದಗೆಟ್ಟಿದ್ದು, ದುರಂತವೆಂದರೆ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ ಈ ರಸ್ತೆ ಮರುಡಾಮರೀಕರಣ ಆಗಲೇ ಇಲ್ಲ. ಇದರ ಬಗ್ಗೆ ಎಸ್ ಡಿ ಪಿ ಐ ಬೆಂಬಲಿತ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಮುಸ್ತಫಾ ಜಿ ಕೆ, ರಿಯಾಝ್ ಮದ್ದಡ್ಕ ರವರು ಮಂಗಳೂರಿನಲ್ಲಿರುವ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.


ಆದಷ್ಟು ಬೇಗ ತಾವು ಈ ರಸ್ತೆ ದುರಸ್ಥಿಯ ಬಗ್ಗೆ ಮಧ್ಯಸ್ಥಿಕೆ ವಹಿಸಿ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದು ರಸ್ತೆ ದುರಸ್ಥಿ ಮಾಡಿಸಿಕೊಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಎಸ್ ಡಿ ಪಿ ಐ ಮುಖಂಡರಾದ ನಿಸಾರ್ ಕುದ್ರಡ್ಕ, ದಾವೂದ್ ಜಿ ಕೆ ಉಪಸ್ಥಿತರಿದ್ದರು.

Related posts

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

Suddi Udaya

ಭಜನೆ, ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ
ಆರೋಪ: ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!