ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಶಿರ್ಲಾಲು: ಶ್ರೀ ಲೋಕನಾಥೇಶ್ವರ ಕಲಾಮಂಟಪಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಪೂಜೆಯ ವಿಧಿ ವಿಧಾನಗಳನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಸೂರ್ಯನಾರಾಯಣ ರಾವ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಸದಸ್ಯರಾದ ಪ್ರಭಾಕರ ಮುಡ್ಜ್ ಲ್ ಭಜನಾ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ಕುಲಾಲ್, ಕಾರ್ಯದರ್ಶಿಯಾದ ಸದಾಶಿವ ಶಿವಗಿರಿ ಮತ್ತು ಮಂಡಳಿಯ ಮಾಜಿ ಅಧ್ಯಕ್ಷರಗಳಾದ ಸುರೇಶ್ ಕೋಚೊಟ್ಟು, ಅಶೋಕ್ ಕುಮಾರ್, ರಾಜೇಶ್ ಕುಲಾಲ್ ಬೈರೊಟ್ಟು, ಪ್ರಭಾಕರ ನಾಯ್ಕ ಮತ್ತು ಪ್ರಕಾಶ್ ಕೂರ್ದೊಟ್ಟು ಮಂಡಳಿಯ ಎಲ್ಲಾ ಸರ್ವ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!