23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

ಶಿರ್ಲಾಲು: ಶ್ರೀ ಲೋಕನಾಥೇಶ್ವರ ಕಲಾಮಂಟಪಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಪೂಜೆಯ ವಿಧಿ ವಿಧಾನಗಳನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಸೂರ್ಯನಾರಾಯಣ ರಾವ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಸದಸ್ಯರಾದ ಪ್ರಭಾಕರ ಮುಡ್ಜ್ ಲ್ ಭಜನಾ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ಕುಲಾಲ್, ಕಾರ್ಯದರ್ಶಿಯಾದ ಸದಾಶಿವ ಶಿವಗಿರಿ ಮತ್ತು ಮಂಡಳಿಯ ಮಾಜಿ ಅಧ್ಯಕ್ಷರಗಳಾದ ಸುರೇಶ್ ಕೋಚೊಟ್ಟು, ಅಶೋಕ್ ಕುಮಾರ್, ರಾಜೇಶ್ ಕುಲಾಲ್ ಬೈರೊಟ್ಟು, ಪ್ರಭಾಕರ ನಾಯ್ಕ ಮತ್ತು ಪ್ರಕಾಶ್ ಕೂರ್ದೊಟ್ಟು ಮಂಡಳಿಯ ಎಲ್ಲಾ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya

ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಉಜಿರೆ ಜೆಸಿಐ ಸಿಟಿಗೆ ಹೊಸ ಘಟಕ ಔಟ್ ಸ್ಟ್ಯಾಂಡಿಂಗ್ ವಿನ್ನರ್ ಅವಾರ್ಡ್ ನೊಂದಿಗೆ ಹಲವು ಮನ್ನಣೆಗಳು

Suddi Udaya

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya
error: Content is protected !!