22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಪಡಂಗಡಿ: ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನ ಪಡಂಗಡಿ ಇದರ ಬ್ರಹ್ಮಕಲಶೋತ್ಸವದ ಅಂಗವಾಗಿ ರೂ.2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಕಾರ್‍ಯಕ್ರಮ ಡಿ.22 ರಂದು ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ದೇವಸ್ಥಾನದ ವಠಾರದಲ್ಲಿ ದೇವರ ಪುಷ್ಕರಣಿ, ನಾಗನ ಕಟ್ಟೆ, ಸಭಾಭವನ, ಅರ್ಚಕರ ಕೊಠಡಿಗೆ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ಕಾಶಿ ಶೆಟ್ಟಿ ನವಶಕ್ತಿ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ವಿಜಯ ಕುಮಾರ್ ಶೆಟ್ಟಿ ಮುಂಬೈ, ಸಂಪತ್ ಕುಮಾರ್ ಜೈನ್ ಪಡಂಗಡಿ, ಕಿರಾತ ಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೊರ್ಯಾರು, ಎಕ್ಸೆಲ್ ವಿದ್ಯಾಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ವೆಂಕಟ್ರಾಯಮಲ್ಯ ಶಿವಗಿರಿ, ಕರುಣಾಕರ ಭಂಡಾರಿ, ಸುಮಂತ್ ಕುಮಾರ್ ಜೈನ್, ಗಂಗಾಧರ ರಾವ್ ಕೇವುಡೇಲು, ಪ್ರಶಾಂತ್ ಪಡಂಗಡಿ, ಪ್ರವೀಣ್ ಕುಮಾರ್ ಜೈನ್ ಪಾಡ್ಯಾರು, ಸುಕೇಶ್ ಕುಮಾರ್ ಕಡಂಬು, ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಭಾರತಿ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಹಾಗೂ ಅರ್ಚಕರಾದ ರಾಘವೇಂದ್ರ ಭಟ್ ಮಠ ಮೊದಲಾದವರು ಉಪಸ್ಥಿತರಿದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಸ್ವಾಗತಿಸಿದರು.

Related posts

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ಅಂಡಿಂಜೆ ಮಾಳಿಗೆಮನೆ ಗುಣಪಾಲ ಪಕ್ಕಳ ನಿಧನ

Suddi Udaya

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya
error: Content is protected !!