25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಹೆಸರಾಂತ ಬಂಗಾಡಿ ರಾಜಮನೆತನದ ಹಿರಿಯರಾದ, ಶತಾಯುಷಿ ಶ್ರೀ ರವಿರಾಜ ಬಲ್ಲಾಳ್ ಅವರನ್ನು ಭೇಟಿಯಾಗಿ, ಗೌರವಾರ್ಪಣೆ ಮಾಡಿ, ಆಶೀರ್ವಾದ ಪಡೆಯಲಾಯಿತು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಗತಿಯ ಬಗ್ಗೆ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದ ಬಲ್ಲಾಳರು ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಹಿರಿಯರಾದ ಸತೀಶ್ ಕುಮಾರ್ ಜೈನ್, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಉದ್ಯೋಗಿ ರಿತೇಶ್ ಜೊತೆಗಿದ್ದರು.

Related posts

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಸರಕಾರಿ ಪ. ಪೂ. ಕಾಲೇಜಿನಲ್ಲಿ “ಮಳೆ ನೀರು ಕೊಯ್ಲು ಹಾಗೂ ಮರುಪೂರಣ ಇದರ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya
error: Content is protected !!