22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

ಬಳಂಜ: ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಪರಿಸರದಲ್ಲಿ ದಿನದಿಂದ ದಿನಕ್ಕೆ ಚಿರತೆ ಕಾಟ ಜಾಸ್ತಿಯಾಗಿದ್ದು ಗ್ರಾಮಸ್ಥರು ಭಯಬೀತರಾಗಿದ್ದಾರೆ.ಕಳೆದ ಕೆಲವು ಸಮಯದ ಹಿಂದೆ ಬಳಂಜ, ನಿಟ್ಟಡ್ಕ, ಪುಣ್ಕೆದೊಟ್ಟು ಪರಿಸರದಲ್ಲಿ ಸಾಕು ಪ್ರಾಣಿಗಳಾದ ಗೋವು, ನಾಯಿ,ಬೆಕ್ಕು, ಕೋಳಿಗಳ ಮೇಲೆ ದಾಳಿಗಳಾಗಿದ್ದು‌ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಕೂಡಲೇ ಉಪವಲಯರಣ್ಯಾಧಿಕಾರಿ‌ ತಕ್ಷಣ ಸ್ಪಂದಿಸಿ ಚಿರತೆ ಪತ್ತೆಗಾಗಿ ಪುಣ್ಕೆದೊಟ್ಟು ಪರಿಸರದಲ್ಲಿ ಬೋನ್ ಅಳವಡಿಸಿದ್ದರು.ಆದರೆ ಇತ್ತೀಚಿನ ದಿನಗಳಲ್ಲಿ ಈ ಪರಿಸರದಲ್ಲಿ ಪುನಃ ಚಿರತೆ ದಾಳಿ ಮಾಡುತ್ತಿದೆ. ಕಳೆದ ರಾತ್ರಿ ಪುಣ್ಕೆದೊಟ್ಟು ಮನೆ ಕೋಳಿ ಗೂಡುವಿಕೆ ದಾಳಿ ಮಾಡಿದೆ, ನಾಯಿ,ಬೆಕ್ಕು ಕಣ್ಮರೆಯಾಗಿದ್ದು ಇದರಿಂದ ಊರಲ್ಲಿ ಚಿರತೆಯ ಚಿಂತೆ ಹೆಚ್ಚಾಗಿ ಜನರು ರಾತ್ರಿ ಓಡಾಡಲು ಭಯಪಡುವ ಸಮಸ್ಯೆ ಸಂಭವಿಸಿದೆ.

Related posts

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya
error: Content is protected !!