April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು ಡಿ.22 ರಂದು ಗ್ರಾಮ‌ ಸುಭೀಕ್ಷೆಗಾಗಿ 15 ಭಜನಾ ತಂಡಗಳ ಭಜನಾ ಸಂಕೀರ್ತನೆಯೊಂದಿಗೆ ಪಡಂಗಡಿ, ಓಡಿಲ್ನಾಳ, ಕುವೆಟ್ಟು, ಸೋಣಂದೂರು ಗ್ರಾಮದ ಮನೆ ಮನೆಗೆ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್‌ ಮಠ ಉಪಸ್ಥಿತಿಯಲ್ಲಿ ರಾಘವೇಂದ್ರ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ನವಶಕ್ತಿ ಚಾಲನೆ ನೀಡಿದರು.

ಮಾಜಿ ಶಾಸಕ ವಸಂತ ಬಂಗೇರ, ಜಯರಾಮ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ವಿನಯಚಂದ್ರ ಅಂಚನ್ ಕೆನರಾ ಸ್ಟೀಲ್ ಪಿಲಿಚಾಮುಂಡಿಕಲ್ಲು, ಕಾರ್ಯಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ. ಉಪಾಧ್ಯಕ್ಷರು ನಾರಾಯಣ ಮೂಲ್ಯ ಓಡೀಲು. ಅಜಿತ್ ಕುಮಾರ್ ಶೆಟ್ಟಿ ಕೋರ್ಯಾರು. ದಾಮೋದರ್ ಕುಂದರ್ ಸಬರಬೈಲು. ಶ್ರೀಕಾಂತ್ ಶೆಟ್ಟಿ ಮುಂಡಾಡಿ. ಪ್ರದಾನ ಕಾರ್ಯದರ್ಶಿ ಚಿದಾನಂದ ಇಡ್ಯ. ಜತೆ ಕಾರ್ಯದರ್ಶಿ ಲೀಲಾವತಿ ಕೆ ಪಣಕಜೆ. ಕೋಶಾಧಿಕಾರಿ ವಸಂತ ಗೌಡ ವರಕಬೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಸದಸ್ಯರಾದ ಗಂಗಾಧರ ಭಟ್ ಕೆವುಡೇಲು. ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು. ವಿಜಯ ಸಾಲಿಯನ್ ಪಣಕಜೆ. ಶಾಂತಾ ಜೆ ಬಂಗೇರ. ರಾಮು ಪಡಂಗಡಿ. ಅಶ್ವಿನಿ ನಾಯಕ್ ಪಣಕಜೆ. ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು. ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ ಮಾತ್ರ ಮಂಡಳಿ ಅಧ್ಯಕ್ಷೆ ಧನಲಕ್ಷಿ ಚಂದ್ರಶೇಖರ್ ಕರಿಯಬೆ ಮತ್ತಿತರರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya
error: Content is protected !!