22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು ಡಿ.22 ರಂದು ಗ್ರಾಮ‌ ಸುಭೀಕ್ಷೆಗಾಗಿ 15 ಭಜನಾ ತಂಡಗಳ ಭಜನಾ ಸಂಕೀರ್ತನೆಯೊಂದಿಗೆ ಪಡಂಗಡಿ, ಓಡಿಲ್ನಾಳ, ಕುವೆಟ್ಟು, ಸೋಣಂದೂರು ಗ್ರಾಮದ ಮನೆ ಮನೆಗೆ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್‌ ಮಠ ಉಪಸ್ಥಿತಿಯಲ್ಲಿ ರಾಘವೇಂದ್ರ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ನವಶಕ್ತಿ ಚಾಲನೆ ನೀಡಿದರು.

ಮಾಜಿ ಶಾಸಕ ವಸಂತ ಬಂಗೇರ, ಜಯರಾಮ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ವಿನಯಚಂದ್ರ ಅಂಚನ್ ಕೆನರಾ ಸ್ಟೀಲ್ ಪಿಲಿಚಾಮುಂಡಿಕಲ್ಲು, ಕಾರ್ಯಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ. ಉಪಾಧ್ಯಕ್ಷರು ನಾರಾಯಣ ಮೂಲ್ಯ ಓಡೀಲು. ಅಜಿತ್ ಕುಮಾರ್ ಶೆಟ್ಟಿ ಕೋರ್ಯಾರು. ದಾಮೋದರ್ ಕುಂದರ್ ಸಬರಬೈಲು. ಶ್ರೀಕಾಂತ್ ಶೆಟ್ಟಿ ಮುಂಡಾಡಿ. ಪ್ರದಾನ ಕಾರ್ಯದರ್ಶಿ ಚಿದಾನಂದ ಇಡ್ಯ. ಜತೆ ಕಾರ್ಯದರ್ಶಿ ಲೀಲಾವತಿ ಕೆ ಪಣಕಜೆ. ಕೋಶಾಧಿಕಾರಿ ವಸಂತ ಗೌಡ ವರಕಬೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಸದಸ್ಯರಾದ ಗಂಗಾಧರ ಭಟ್ ಕೆವುಡೇಲು. ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು. ವಿಜಯ ಸಾಲಿಯನ್ ಪಣಕಜೆ. ಶಾಂತಾ ಜೆ ಬಂಗೇರ. ರಾಮು ಪಡಂಗಡಿ. ಅಶ್ವಿನಿ ನಾಯಕ್ ಪಣಕಜೆ. ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು. ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ ಮಾತ್ರ ಮಂಡಳಿ ಅಧ್ಯಕ್ಷೆ ಧನಲಕ್ಷಿ ಚಂದ್ರಶೇಖರ್ ಕರಿಯಬೆ ಮತ್ತಿತರರು ಉಪಸ್ಥಿತರಿದ್ದರು.

Related posts

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರಗಳ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!