24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

ಬರೆಕರೆ ಕೇಶವ ಪ್ರಶಾಂತ್, ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ರವಿಶಂಕರ ಭಟ್ ರಾಯಿ ಮೂವರು ಮಿತ್ರರು ಸೇರಿ ರಚಿಸಿದ ಸಮಾನ ಸ್ನೇಹಿ ಮಿತ್ರರ ವಾಟ್ಸಾಪ್ ಗ್ರೂಪ್ ನ ಸದಸ್ಯರ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಾಳೆ ರಾಯಿಯ ಶ್ರೀಕಲಾ ನಿಲಯದಲ್ಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ  ವಿಶ್ವವಿನೋದ ಬನಾರಿಯವರು ರಚಿಸಿದ ಹವ್ಯಕ ಭಾಷೆಯ ಯಕ್ಷಗಾನ ಪ್ರಸಂಗ “ದಕ್ಷಾಧ್ವರ” ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ತಾಳಮದ್ದಳೆ ನಡೆಯಲಿದೆ.

ಹಿರಿಯ ಕಲಾವಿದರಾದ ಬೆಳ್ಳಾರೆ ಮಂಜುನಾಥ ಭಟ್ಟರಿಗೆ ಸನ್ಮಾನ ಹಾಗೂ ವಾಟೆಪಡ್ಪು ವಿಷ್ಣು ಶರ್ಮರವರಿಗೆ ಗೌರವ ಸಹಾಯ ನಿಧಿ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya
error: Content is protected !!