September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

ಬರೆಕರೆ ಕೇಶವ ಪ್ರಶಾಂತ್, ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ರವಿಶಂಕರ ಭಟ್ ರಾಯಿ ಮೂವರು ಮಿತ್ರರು ಸೇರಿ ರಚಿಸಿದ ಸಮಾನ ಸ್ನೇಹಿ ಮಿತ್ರರ ವಾಟ್ಸಾಪ್ ಗ್ರೂಪ್ ನ ಸದಸ್ಯರ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಾಳೆ ರಾಯಿಯ ಶ್ರೀಕಲಾ ನಿಲಯದಲ್ಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ  ವಿಶ್ವವಿನೋದ ಬನಾರಿಯವರು ರಚಿಸಿದ ಹವ್ಯಕ ಭಾಷೆಯ ಯಕ್ಷಗಾನ ಪ್ರಸಂಗ “ದಕ್ಷಾಧ್ವರ” ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ತಾಳಮದ್ದಳೆ ನಡೆಯಲಿದೆ.

ಹಿರಿಯ ಕಲಾವಿದರಾದ ಬೆಳ್ಳಾರೆ ಮಂಜುನಾಥ ಭಟ್ಟರಿಗೆ ಸನ್ಮಾನ ಹಾಗೂ ವಾಟೆಪಡ್ಪು ವಿಷ್ಣು ಶರ್ಮರವರಿಗೆ ಗೌರವ ಸಹಾಯ ನಿಧಿ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ.

Related posts

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya
error: Content is protected !!