25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

ಬರೆಕರೆ ಕೇಶವ ಪ್ರಶಾಂತ್, ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ರವಿಶಂಕರ ಭಟ್ ರಾಯಿ ಮೂವರು ಮಿತ್ರರು ಸೇರಿ ರಚಿಸಿದ ಸಮಾನ ಸ್ನೇಹಿ ಮಿತ್ರರ ವಾಟ್ಸಾಪ್ ಗ್ರೂಪ್ ನ ಸದಸ್ಯರ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಾಳೆ ರಾಯಿಯ ಶ್ರೀಕಲಾ ನಿಲಯದಲ್ಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ  ವಿಶ್ವವಿನೋದ ಬನಾರಿಯವರು ರಚಿಸಿದ ಹವ್ಯಕ ಭಾಷೆಯ ಯಕ್ಷಗಾನ ಪ್ರಸಂಗ “ದಕ್ಷಾಧ್ವರ” ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ತಾಳಮದ್ದಳೆ ನಡೆಯಲಿದೆ.

ಹಿರಿಯ ಕಲಾವಿದರಾದ ಬೆಳ್ಳಾರೆ ಮಂಜುನಾಥ ಭಟ್ಟರಿಗೆ ಸನ್ಮಾನ ಹಾಗೂ ವಾಟೆಪಡ್ಪು ವಿಷ್ಣು ಶರ್ಮರವರಿಗೆ ಗೌರವ ಸಹಾಯ ನಿಧಿ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ.

Related posts

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya
error: Content is protected !!