24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

ಬರೆಕರೆ ಕೇಶವ ಪ್ರಶಾಂತ್, ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ರವಿಶಂಕರ ಭಟ್ ರಾಯಿ ಮೂವರು ಮಿತ್ರರು ಸೇರಿ ರಚಿಸಿದ ಸಮಾನ ಸ್ನೇಹಿ ಮಿತ್ರರ ವಾಟ್ಸಾಪ್ ಗ್ರೂಪ್ ನ ಸದಸ್ಯರ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಾಳೆ ರಾಯಿಯ ಶ್ರೀಕಲಾ ನಿಲಯದಲ್ಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ  ವಿಶ್ವವಿನೋದ ಬನಾರಿಯವರು ರಚಿಸಿದ ಹವ್ಯಕ ಭಾಷೆಯ ಯಕ್ಷಗಾನ ಪ್ರಸಂಗ “ದಕ್ಷಾಧ್ವರ” ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ತಾಳಮದ್ದಳೆ ನಡೆಯಲಿದೆ.

ಹಿರಿಯ ಕಲಾವಿದರಾದ ಬೆಳ್ಳಾರೆ ಮಂಜುನಾಥ ಭಟ್ಟರಿಗೆ ಸನ್ಮಾನ ಹಾಗೂ ವಾಟೆಪಡ್ಪು ವಿಷ್ಣು ಶರ್ಮರವರಿಗೆ ಗೌರವ ಸಹಾಯ ನಿಧಿ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ.

Related posts

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಗ್ರಾಮ ಸಮಿತಿ ಮಹಾಸಭೆ ಮತ್ತು ವಾರ್ಷಿಕ ಸಮಾವೇಶ

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!