23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

ಮಲವಂತಿಗೆ: ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಆಡಳಿತ ಸಮಿತಿ ಕಾಜೂರು ಅಧೀನದ ರಹ್ಮಾನಿಯಾ ಶಿಕ್ಷಣ ಸಂಸ್ಥೆ ಇದರ ರಹ್ಮಾನಿಯಾ ಪ್ರೌಢಶಾಲೆ ಮತ್ತು ಪಿಯು ಕಾಲೇಜಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧರಾಗುವುದು ಹೇಗೆ? ಎಂಬುವುದರ ಕುರಿತು ವಿಶೇಷ ಕಾರ್ಯಾಗಾರ ಡಿ.22 ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ತರಬೇತುದಾರ, ಶಿವಮೊಗ್ಗ ತೀರ್ಥಹಳ್ಳಿ ಸರಕಾರಿ ಕಾಲೇಜಿನ ಮನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಇಕ್ಬಾಲ್ ಮಾಚಾರ್ ರವರು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದರು.

ಸಂಸ್ಥೆಯ ಅಕಾಡೆಮಿಕ್ ಡೈರೆಕ್ಟರ್ ಕೆ ಎಂ ಸಿದ್ದೀಕ್ ಮೋಂಟುಗೋಳಿ ಸ್ವಾಗತಿಸಿ, ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾದ ಜನಾಬ್ ಕೆ ಯು ಇಬ್ರಾಹಿಂ, ಸಂಸ್ಥೆಯ ಚೇರ್ಮೇನ್ ಹಾಗೂ ದರ್ಗಾ ಸಮಿತಿ ಪ್ರಧಾನ ಕಾರ್ಯದರ್ಶಿ ಜೆ ಹೆಚ್ ಅಬೂಬಕ್ಕರ್ ಸಿದ್ದೀಕ್, ಸಂಸ್ಥೆ ಕೋಶಾಧಿಕಾರಿ ಮುಹಮ್ಮದ್ ಕಮಾಲ್, ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಮುಖ್ಯೋಪಾಧ್ಯಾಯಿನಿ ಸಂಶಾದ್ ಸಹಿತವಿರುವ ಶಿಕ್ಷಕರು ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಸ್ವಾದಿಕ್ ವಂದಿಸಿದರು.

Related posts

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ತಿಮರೋಡಿ ಗಡಿಪಾರು ಪ್ರಕರಣ; ಬಂಟ್ವಾಳ ಡಿ.ವೈ.ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್ ಟಿ‌ ದೂರು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಗೆ ರೂ. 25 ಲಕ್ಷ ಅನುದಾನ ಮಂಜೂರು: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya
error: Content is protected !!