ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ವೇಣೂರು : ಯುವವಾಹಿನಿ(ರಿ) ವೇಣೂರು ಘಟಕದ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಘಟಕದ ಅಧ್ಯಕ್ಷರಾಗಿ ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕರಾದ ಶುಭಕರ್ ಪೂಜಾರಿ ಸಾವ್ಯಾ ಹಾಗೂ ಕಾರ್ಯದರ್ಶಿಯಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷರಾದ ರಕ್ಷಿತ್ ಬಂಗೇರ ಅಂಡಿಂಜೆ, ಕೋಶಾಧಿಕಾರಿಯಾಗಿ ಸತೀಶ್ ಕಜಿಪಟ್ಟ ಆಯ್ಕೆಯಾಗಿರುತ್ತಾರೆ.

Leave a Comment

error: Content is protected !!