30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

ವೇಣೂರು : ಯುವವಾಹಿನಿ(ರಿ) ವೇಣೂರು ಘಟಕದ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಘಟಕದ ಅಧ್ಯಕ್ಷರಾಗಿ ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕರಾದ ಶುಭಕರ್ ಪೂಜಾರಿ ಸಾವ್ಯಾ ಹಾಗೂ ಕಾರ್ಯದರ್ಶಿಯಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷರಾದ ರಕ್ಷಿತ್ ಬಂಗೇರ ಅಂಡಿಂಜೆ, ಕೋಶಾಧಿಕಾರಿಯಾಗಿ ಸತೀಶ್ ಕಜಿಪಟ್ಟ ಆಯ್ಕೆಯಾಗಿರುತ್ತಾರೆ.

Related posts

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!