22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

ವೇಣೂರು : ಯುವವಾಹಿನಿ(ರಿ) ವೇಣೂರು ಘಟಕದ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಘಟಕದ ಅಧ್ಯಕ್ಷರಾಗಿ ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕರಾದ ಶುಭಕರ್ ಪೂಜಾರಿ ಸಾವ್ಯಾ ಹಾಗೂ ಕಾರ್ಯದರ್ಶಿಯಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷರಾದ ರಕ್ಷಿತ್ ಬಂಗೇರ ಅಂಡಿಂಜೆ, ಕೋಶಾಧಿಕಾರಿಯಾಗಿ ಸತೀಶ್ ಕಜಿಪಟ್ಟ ಆಯ್ಕೆಯಾಗಿರುತ್ತಾರೆ.

Related posts

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನ ಮಾಲಕ ವಲೇರಿಯನ್ ರೊಡ್ರಿಗಸ್ ನಿಧನ

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya
error: Content is protected !!