23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

ಬಳಂಜ: ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಪರಿಸರದಲ್ಲಿ ದಿನದಿಂದ ದಿನಕ್ಕೆ ಚಿರತೆ ಕಾಟ ಜಾಸ್ತಿಯಾಗಿದ್ದು ಗ್ರಾಮಸ್ಥರು ಭಯಬೀತರಾಗಿದ್ದಾರೆ.ಕಳೆದ ಕೆಲವು ಸಮಯದ ಹಿಂದೆ ಬಳಂಜ, ನಿಟ್ಟಡ್ಕ, ಪುಣ್ಕೆದೊಟ್ಟು ಪರಿಸರದಲ್ಲಿ ಸಾಕು ಪ್ರಾಣಿಗಳಾದ ಗೋವು, ನಾಯಿ,ಬೆಕ್ಕು, ಕೋಳಿಗಳ ಮೇಲೆ ದಾಳಿಗಳಾಗಿದ್ದು‌ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಕೂಡಲೇ ಉಪವಲಯರಣ್ಯಾಧಿಕಾರಿ‌ ತಕ್ಷಣ ಸ್ಪಂದಿಸಿ ಚಿರತೆ ಪತ್ತೆಗಾಗಿ ಪುಣ್ಕೆದೊಟ್ಟು ಪರಿಸರದಲ್ಲಿ ಬೋನ್ ಅಳವಡಿಸಿದ್ದರು.ಆದರೆ ಇತ್ತೀಚಿನ ದಿನಗಳಲ್ಲಿ ಈ ಪರಿಸರದಲ್ಲಿ ಪುನಃ ಚಿರತೆ ದಾಳಿ ಮಾಡುತ್ತಿದೆ. ಕಳೆದ ರಾತ್ರಿ ಪುಣ್ಕೆದೊಟ್ಟು ಮನೆ ಕೋಳಿ ಗೂಡುವಿಕೆ ದಾಳಿ ಮಾಡಿದೆ, ನಾಯಿ,ಬೆಕ್ಕು ಕಣ್ಮರೆಯಾಗಿದ್ದು ಇದರಿಂದ ಊರಲ್ಲಿ ಚಿರತೆಯ ಚಿಂತೆ ಹೆಚ್ಚಾಗಿ ಜನರು ರಾತ್ರಿ ಓಡಾಡಲು ಭಯಪಡುವ ಸಮಸ್ಯೆ ಸಂಭವಿಸಿದೆ.

Related posts

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya
error: Content is protected !!