September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು ಡಿ.22 ರಂದು ಗ್ರಾಮ‌ ಸುಭೀಕ್ಷೆಗಾಗಿ 15 ಭಜನಾ ತಂಡಗಳ ಭಜನಾ ಸಂಕೀರ್ತನೆಯೊಂದಿಗೆ ಪಡಂಗಡಿ, ಓಡಿಲ್ನಾಳ, ಕುವೆಟ್ಟು, ಸೋಣಂದೂರು ಗ್ರಾಮದ ಮನೆ ಮನೆಗೆ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್‌ ಮಠ ಉಪಸ್ಥಿತಿಯಲ್ಲಿ ರಾಘವೇಂದ್ರ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ನವಶಕ್ತಿ ಚಾಲನೆ ನೀಡಿದರು.

ಮಾಜಿ ಶಾಸಕ ವಸಂತ ಬಂಗೇರ, ಜಯರಾಮ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ವಿನಯಚಂದ್ರ ಅಂಚನ್ ಕೆನರಾ ಸ್ಟೀಲ್ ಪಿಲಿಚಾಮುಂಡಿಕಲ್ಲು, ಕಾರ್ಯಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ. ಉಪಾಧ್ಯಕ್ಷರು ನಾರಾಯಣ ಮೂಲ್ಯ ಓಡೀಲು. ಅಜಿತ್ ಕುಮಾರ್ ಶೆಟ್ಟಿ ಕೋರ್ಯಾರು. ದಾಮೋದರ್ ಕುಂದರ್ ಸಬರಬೈಲು. ಶ್ರೀಕಾಂತ್ ಶೆಟ್ಟಿ ಮುಂಡಾಡಿ. ಪ್ರದಾನ ಕಾರ್ಯದರ್ಶಿ ಚಿದಾನಂದ ಇಡ್ಯ. ಜತೆ ಕಾರ್ಯದರ್ಶಿ ಲೀಲಾವತಿ ಕೆ ಪಣಕಜೆ. ಕೋಶಾಧಿಕಾರಿ ವಸಂತ ಗೌಡ ವರಕಬೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಸದಸ್ಯರಾದ ಗಂಗಾಧರ ಭಟ್ ಕೆವುಡೇಲು. ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು. ವಿಜಯ ಸಾಲಿಯನ್ ಪಣಕಜೆ. ಶಾಂತಾ ಜೆ ಬಂಗೇರ. ರಾಮು ಪಡಂಗಡಿ. ಅಶ್ವಿನಿ ನಾಯಕ್ ಪಣಕಜೆ. ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು. ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ ಮಾತ್ರ ಮಂಡಳಿ ಅಧ್ಯಕ್ಷೆ ಧನಲಕ್ಷಿ ಚಂದ್ರಶೇಖರ್ ಕರಿಯಬೆ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya
error: Content is protected !!