22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು ಡಿ.22 ರಂದು ಗ್ರಾಮ‌ ಸುಭೀಕ್ಷೆಗಾಗಿ 15 ಭಜನಾ ತಂಡಗಳ ಭಜನಾ ಸಂಕೀರ್ತನೆಯೊಂದಿಗೆ ಪಡಂಗಡಿ, ಓಡಿಲ್ನಾಳ, ಕುವೆಟ್ಟು, ಸೋಣಂದೂರು ಗ್ರಾಮದ ಮನೆ ಮನೆಗೆ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್‌ ಮಠ ಉಪಸ್ಥಿತಿಯಲ್ಲಿ ರಾಘವೇಂದ್ರ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ನವಶಕ್ತಿ ಚಾಲನೆ ನೀಡಿದರು.

ಮಾಜಿ ಶಾಸಕ ವಸಂತ ಬಂಗೇರ, ಜಯರಾಮ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ವಿನಯಚಂದ್ರ ಅಂಚನ್ ಕೆನರಾ ಸ್ಟೀಲ್ ಪಿಲಿಚಾಮುಂಡಿಕಲ್ಲು, ಕಾರ್ಯಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ. ಉಪಾಧ್ಯಕ್ಷರು ನಾರಾಯಣ ಮೂಲ್ಯ ಓಡೀಲು. ಅಜಿತ್ ಕುಮಾರ್ ಶೆಟ್ಟಿ ಕೋರ್ಯಾರು. ದಾಮೋದರ್ ಕುಂದರ್ ಸಬರಬೈಲು. ಶ್ರೀಕಾಂತ್ ಶೆಟ್ಟಿ ಮುಂಡಾಡಿ. ಪ್ರದಾನ ಕಾರ್ಯದರ್ಶಿ ಚಿದಾನಂದ ಇಡ್ಯ. ಜತೆ ಕಾರ್ಯದರ್ಶಿ ಲೀಲಾವತಿ ಕೆ ಪಣಕಜೆ. ಕೋಶಾಧಿಕಾರಿ ವಸಂತ ಗೌಡ ವರಕಬೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಸದಸ್ಯರಾದ ಗಂಗಾಧರ ಭಟ್ ಕೆವುಡೇಲು. ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು. ವಿಜಯ ಸಾಲಿಯನ್ ಪಣಕಜೆ. ಶಾಂತಾ ಜೆ ಬಂಗೇರ. ರಾಮು ಪಡಂಗಡಿ. ಅಶ್ವಿನಿ ನಾಯಕ್ ಪಣಕಜೆ. ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು. ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ ಮಾತ್ರ ಮಂಡಳಿ ಅಧ್ಯಕ್ಷೆ ಧನಲಕ್ಷಿ ಚಂದ್ರಶೇಖರ್ ಕರಿಯಬೆ ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya
error: Content is protected !!