ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

ಮಡಂತ್ಯಾರು : ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆಯು ಡಿ.24 ರಂದು ಮಡಂತ್ಯಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಾಮಾಜಿಕ ಕಾರ್ಯಕರ್ತ ದಾಮೋದರ ಆಚಾರ್ಯ ನವಜ್ಯೋತಿ ಉದ್ಘಾಟಿಸಿ ಶುಭಹಾರೈಸಿದರುವೇದಿಕೆಯಲ್ಲಿ ಬಿ.ಯೋಗೀಶ ಆಚಾರ್ಯ, ದಿವಾಕರ ಆಚಾರ್ಯ ಗೇರುಕಟ್ಟೆ, ಡಿ. ಭಾಸ್ಕರ ಆಚಾರ್ಯ, ಸದಾಶಿವ ಆಚಾರ್ಯ ಕುರುವರಗಗೋಳಿ, ಪ್ರಕಾಶ್ ಪುರೋಹಿತರು, ರಾಘವೇಂದ್ರ ಆಚಾರ್ಯ ಬಾರ್ಯ ಉಪಸ್ಥಿತರಿದ್ದರು.

ನಂತರ ‘ವಿಶ್ವಬ್ರಾಹ್ಮಣ್ಯ ಉಳಿಸಿ ಬಳಸಿ ಬೆಳೆಸುವಲ್ಲಿ ಸವಾಲುಗಳು’ ಪ್ರಥಮ ಗೋಷ್ಠಿಯನ್ನು ವಕ್ತಾರಾದ ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ನಡೆಸಿದರು.ಪುರೋಹಿತರು, ಕೂಡುವಳಿಕೆ ಮುಕ್ತೇಸರರು, ಜನಪ್ರತಿನಿಧಿಗಳು, ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

Related posts

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸರ್ ಮಿರ್ಜಾ ಇಸ್ಮಾಯಿಲ್ ರವರ 138 ನೇ ಜನ್ಮ ದಿನಾಚರಣೆ’

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya
error: Content is protected !!