30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತ

ಲಾರಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ ಮಂಗಳೂರು ಆಸ್ಪತ್ರೆಗೆ ದಾಖಲು

ಕೊಯ್ಯುರು : ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಡಿ.21 ರಂದು ಸಂಜೆ, ಬೆಳ್ತಂಗಡಿ ಕಸಬಾ ಗ್ರಾಮದ ಸಂತೆಕಟ್ಟೆ ಬಸ್ಸು ನಿಲ್ದಾಣದ ಬಳಿ, ದ್ವಿಚಕ್ರ ವಾಹನ ಕೆಎ21 ಎಸ್‌ 6354 ನೇದನ್ನು ಕೃಷ್ಣಪ್ಪ ಭಂಡಾರಿ ಎಂಬವರು ಸವಾರಿ ಮಾಡಿಕೊಂಡು ಬರುತ್ತಿದ್ದಾಗ, ಕೆಎ19ಎಬಿ7791 ನೇ ಲಾರಿಯನ್ನು ಅದರ ಚಾಲಕ ಮಹಮ್ಮದ್‌ ರಫೀಕ್‌ರವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ಕೃಷ್ಣಪ್ಪ ಭಂಡಾರಿ ಯವರು ಸವಾರಿ ಮಾಡಿಕೊಂಡು ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ, ಕೃಷ್ಣಪ್ಪರವರು ವಾಹನದ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ .

ವೆಂಕಟೇಶ್ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 117/2023 ಕಲಂ: 279,338,ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya

ಉಜಿರೆಯಲ್ಲಿ ಅಜಾಗರೂಕತೆಯಿಂದ ಕಾರು ಚಾಲನೆ; ಸ್ಕೂಟರ್ ಗೆ ಡಿಕ್ಕಿ, ಯುವತಿಗೆ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya
error: Content is protected !!