23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

ಮಡಂತ್ಯಾರು : ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆಯು ಡಿ.24 ರಂದು ಮಡಂತ್ಯಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಾಮಾಜಿಕ ಕಾರ್ಯಕರ್ತ ದಾಮೋದರ ಆಚಾರ್ಯ ನವಜ್ಯೋತಿ ಉದ್ಘಾಟಿಸಿ ಶುಭಹಾರೈಸಿದರುವೇದಿಕೆಯಲ್ಲಿ ಬಿ.ಯೋಗೀಶ ಆಚಾರ್ಯ, ದಿವಾಕರ ಆಚಾರ್ಯ ಗೇರುಕಟ್ಟೆ, ಡಿ. ಭಾಸ್ಕರ ಆಚಾರ್ಯ, ಸದಾಶಿವ ಆಚಾರ್ಯ ಕುರುವರಗಗೋಳಿ, ಪ್ರಕಾಶ್ ಪುರೋಹಿತರು, ರಾಘವೇಂದ್ರ ಆಚಾರ್ಯ ಬಾರ್ಯ ಉಪಸ್ಥಿತರಿದ್ದರು.

ನಂತರ ‘ವಿಶ್ವಬ್ರಾಹ್ಮಣ್ಯ ಉಳಿಸಿ ಬಳಸಿ ಬೆಳೆಸುವಲ್ಲಿ ಸವಾಲುಗಳು’ ಪ್ರಥಮ ಗೋಷ್ಠಿಯನ್ನು ವಕ್ತಾರಾದ ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ನಡೆಸಿದರು.ಪುರೋಹಿತರು, ಕೂಡುವಳಿಕೆ ಮುಕ್ತೇಸರರು, ಜನಪ್ರತಿನಿಧಿಗಳು, ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

Related posts

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya
error: Content is protected !!