25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

ಮಡಂತ್ಯಾರು : ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆಯು ಡಿ.24 ರಂದು ಮಡಂತ್ಯಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಾಮಾಜಿಕ ಕಾರ್ಯಕರ್ತ ದಾಮೋದರ ಆಚಾರ್ಯ ನವಜ್ಯೋತಿ ಉದ್ಘಾಟಿಸಿ ಶುಭಹಾರೈಸಿದರುವೇದಿಕೆಯಲ್ಲಿ ಬಿ.ಯೋಗೀಶ ಆಚಾರ್ಯ, ದಿವಾಕರ ಆಚಾರ್ಯ ಗೇರುಕಟ್ಟೆ, ಡಿ. ಭಾಸ್ಕರ ಆಚಾರ್ಯ, ಸದಾಶಿವ ಆಚಾರ್ಯ ಕುರುವರಗಗೋಳಿ, ಪ್ರಕಾಶ್ ಪುರೋಹಿತರು, ರಾಘವೇಂದ್ರ ಆಚಾರ್ಯ ಬಾರ್ಯ ಉಪಸ್ಥಿತರಿದ್ದರು.

ನಂತರ ‘ವಿಶ್ವಬ್ರಾಹ್ಮಣ್ಯ ಉಳಿಸಿ ಬಳಸಿ ಬೆಳೆಸುವಲ್ಲಿ ಸವಾಲುಗಳು’ ಪ್ರಥಮ ಗೋಷ್ಠಿಯನ್ನು ವಕ್ತಾರಾದ ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ನಡೆಸಿದರು.ಪುರೋಹಿತರು, ಕೂಡುವಳಿಕೆ ಮುಕ್ತೇಸರರು, ಜನಪ್ರತಿನಿಧಿಗಳು, ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

Related posts

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya
error: Content is protected !!