25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

ಮಡಂತ್ಯಾರು : ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆಯು ಡಿ.24 ರಂದು ಮಡಂತ್ಯಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಾಮಾಜಿಕ ಕಾರ್ಯಕರ್ತ ದಾಮೋದರ ಆಚಾರ್ಯ ನವಜ್ಯೋತಿ ಉದ್ಘಾಟಿಸಿ ಶುಭಹಾರೈಸಿದರುವೇದಿಕೆಯಲ್ಲಿ ಬಿ.ಯೋಗೀಶ ಆಚಾರ್ಯ, ದಿವಾಕರ ಆಚಾರ್ಯ ಗೇರುಕಟ್ಟೆ, ಡಿ. ಭಾಸ್ಕರ ಆಚಾರ್ಯ, ಸದಾಶಿವ ಆಚಾರ್ಯ ಕುರುವರಗಗೋಳಿ, ಪ್ರಕಾಶ್ ಪುರೋಹಿತರು, ರಾಘವೇಂದ್ರ ಆಚಾರ್ಯ ಬಾರ್ಯ ಉಪಸ್ಥಿತರಿದ್ದರು.

ನಂತರ ‘ವಿಶ್ವಬ್ರಾಹ್ಮಣ್ಯ ಉಳಿಸಿ ಬಳಸಿ ಬೆಳೆಸುವಲ್ಲಿ ಸವಾಲುಗಳು’ ಪ್ರಥಮ ಗೋಷ್ಠಿಯನ್ನು ವಕ್ತಾರಾದ ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ನಡೆಸಿದರು.ಪುರೋಹಿತರು, ಕೂಡುವಳಿಕೆ ಮುಕ್ತೇಸರರು, ಜನಪ್ರತಿನಿಧಿಗಳು, ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶೃಂಗೇರಿ ಶಾರದಾ ಮಠಕ್ಕೆ ಭೇಟಿ, ಪುಂಡಿ ಪಣವು ಸಮರ್ಪಣೆ

Suddi Udaya

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya
error: Content is protected !!