ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

ಮಡಂತ್ಯಾರು : ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆಯು ಡಿ.24 ರಂದು ಮಡಂತ್ಯಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಾಮಾಜಿಕ ಕಾರ್ಯಕರ್ತ ದಾಮೋದರ ಆಚಾರ್ಯ ನವಜ್ಯೋತಿ ಉದ್ಘಾಟಿಸಿ ಶುಭಹಾರೈಸಿದರುವೇದಿಕೆಯಲ್ಲಿ ಬಿ.ಯೋಗೀಶ ಆಚಾರ್ಯ, ದಿವಾಕರ ಆಚಾರ್ಯ ಗೇರುಕಟ್ಟೆ, ಡಿ. ಭಾಸ್ಕರ ಆಚಾರ್ಯ, ಸದಾಶಿವ ಆಚಾರ್ಯ ಕುರುವರಗಗೋಳಿ, ಪ್ರಕಾಶ್ ಪುರೋಹಿತರು, ರಾಘವೇಂದ್ರ ಆಚಾರ್ಯ ಬಾರ್ಯ ಉಪಸ್ಥಿತರಿದ್ದರು.

ನಂತರ ‘ವಿಶ್ವಬ್ರಾಹ್ಮಣ್ಯ ಉಳಿಸಿ ಬಳಸಿ ಬೆಳೆಸುವಲ್ಲಿ ಸವಾಲುಗಳು’ ಪ್ರಥಮ ಗೋಷ್ಠಿಯನ್ನು ವಕ್ತಾರಾದ ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ನಡೆಸಿದರು.ಪುರೋಹಿತರು, ಕೂಡುವಳಿಕೆ ಮುಕ್ತೇಸರರು, ಜನಪ್ರತಿನಿಧಿಗಳು, ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

Related posts

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya
error: Content is protected !!