25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತ

ಲಾರಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ ಮಂಗಳೂರು ಆಸ್ಪತ್ರೆಗೆ ದಾಖಲು

ಕೊಯ್ಯುರು : ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಡಿ.21 ರಂದು ಸಂಜೆ, ಬೆಳ್ತಂಗಡಿ ಕಸಬಾ ಗ್ರಾಮದ ಸಂತೆಕಟ್ಟೆ ಬಸ್ಸು ನಿಲ್ದಾಣದ ಬಳಿ, ದ್ವಿಚಕ್ರ ವಾಹನ ಕೆಎ21 ಎಸ್‌ 6354 ನೇದನ್ನು ಕೃಷ್ಣಪ್ಪ ಭಂಡಾರಿ ಎಂಬವರು ಸವಾರಿ ಮಾಡಿಕೊಂಡು ಬರುತ್ತಿದ್ದಾಗ, ಕೆಎ19ಎಬಿ7791 ನೇ ಲಾರಿಯನ್ನು ಅದರ ಚಾಲಕ ಮಹಮ್ಮದ್‌ ರಫೀಕ್‌ರವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ಕೃಷ್ಣಪ್ಪ ಭಂಡಾರಿ ಯವರು ಸವಾರಿ ಮಾಡಿಕೊಂಡು ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ, ಕೃಷ್ಣಪ್ಪರವರು ವಾಹನದ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ .

ವೆಂಕಟೇಶ್ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 117/2023 ಕಲಂ: 279,338,ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya
error: Content is protected !!