ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

ಮಡಂತ್ಯಾರು : ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆಯು ಡಿ.24 ರಂದು ಮಡಂತ್ಯಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಾಮಾಜಿಕ ಕಾರ್ಯಕರ್ತ ದಾಮೋದರ ಆಚಾರ್ಯ ನವಜ್ಯೋತಿ ಉದ್ಘಾಟಿಸಿ ಶುಭಹಾರೈಸಿದರುವೇದಿಕೆಯಲ್ಲಿ ಬಿ.ಯೋಗೀಶ ಆಚಾರ್ಯ, ದಿವಾಕರ ಆಚಾರ್ಯ ಗೇರುಕಟ್ಟೆ, ಡಿ. ಭಾಸ್ಕರ ಆಚಾರ್ಯ, ಸದಾಶಿವ ಆಚಾರ್ಯ ಕುರುವರಗಗೋಳಿ, ಪ್ರಕಾಶ್ ಪುರೋಹಿತರು, ರಾಘವೇಂದ್ರ ಆಚಾರ್ಯ ಬಾರ್ಯ ಉಪಸ್ಥಿತರಿದ್ದರು.

ನಂತರ ‘ವಿಶ್ವಬ್ರಾಹ್ಮಣ್ಯ ಉಳಿಸಿ ಬಳಸಿ ಬೆಳೆಸುವಲ್ಲಿ ಸವಾಲುಗಳು’ ಪ್ರಥಮ ಗೋಷ್ಠಿಯನ್ನು ವಕ್ತಾರಾದ ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ನಡೆಸಿದರು.ಪುರೋಹಿತರು, ಕೂಡುವಳಿಕೆ ಮುಕ್ತೇಸರರು, ಜನಪ್ರತಿನಿಧಿಗಳು, ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

Suddi Udaya

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya
error: Content is protected !!