May 20, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಮುಂದಿನ ಐದು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಅವರು ಅವಿರೋಧವಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಕೆ.ಬಾಲಕೃಷ್ಣ ಗೌಡ ಕಲ್ಲಾಜೆ, ಜತೆ ಕಾರ್ಯದರ್ಶಿಯಾಗಿ ಭರತ್ ಗೌಡ ಅಣಿಬೆಟ್ಟು, ಕೋಶಾಧಿಕಾರಿಯಾಗಿ ರಾಘವೇಂದ್ರ ಗೌಡ ಪೊದುಂಬಿಲ, ಉಪಾಧ್ಯಕ್ಷರಾಗಿ ಸುರೇಶ್ ಗೌಡ ಕೂಡಿಗೆ, ಶಿವರಾಮ ಗೌಡ ಎಸ್.ಪಿ., ವಾಮನ ಗೌಡ ಕೊಯಮಜಲು, ಗಂಗಾಧರ ಗೌಡ ಕಳೆಂಜ, ಪ್ರಭಾಕರ ಗೌಡ ಬೊಳ್ಮ, ಶ್ರೀನಿವಾಸ ಗೌಡ ಮಧುರ, ಜನಾರ್ದನ ಗೌಡ ಕುರ್ಕಿಲ್, ಬಾಲಕೃಷ್ಣ ಗೌಡ ಪಾರ, ವಾರಿಜಾ ಸುಂದರ ಗೌಡ ಇಚ್ಚಿಲ, ಸಂಘಟನಾ ಕಾರ್ಯದರ್ಶಿಗಳಾಗಿ, ಹರೀಶ್ ಗೌಡ ಮರಕಡ, ವಿಷ್ಣುಮೂರ್ತಿ ಗೌಡ ಬೆಳ್ಳೂರು, ಯೋಗೀಶ್ ಗೌಡ ಶಿಬಾಜೆ, ಪ್ರಮೋದ್ ಗೌಡ ಅಲೆಕ್ಕಿ ಲಕ್ಷ್ಮಣ ಗೌಡ ಹೆಬ್ಬರಜಾಲ್, ದೇವಿಪ್ರಸಾದ್ ಬೊಳ್ಳ ಗುರುರಾಜ್ ಅಂತರ ಸೇರಿದಂತೆ ಇತರರು ಗೌರವ ಸಲಹೆಗಾರರ ಸಹಿತ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Related posts

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಡಿ.19: ಗುರುವಾಯನಕೆರೆ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya
error: Content is protected !!