23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಮುಂದಿನ ಐದು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಅವರು ಅವಿರೋಧವಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಕೆ.ಬಾಲಕೃಷ್ಣ ಗೌಡ ಕಲ್ಲಾಜೆ, ಜತೆ ಕಾರ್ಯದರ್ಶಿಯಾಗಿ ಭರತ್ ಗೌಡ ಅಣಿಬೆಟ್ಟು, ಕೋಶಾಧಿಕಾರಿಯಾಗಿ ರಾಘವೇಂದ್ರ ಗೌಡ ಪೊದುಂಬಿಲ, ಉಪಾಧ್ಯಕ್ಷರಾಗಿ ಸುರೇಶ್ ಗೌಡ ಕೂಡಿಗೆ, ಶಿವರಾಮ ಗೌಡ ಎಸ್.ಪಿ., ವಾಮನ ಗೌಡ ಕೊಯಮಜಲು, ಗಂಗಾಧರ ಗೌಡ ಕಳೆಂಜ, ಪ್ರಭಾಕರ ಗೌಡ ಬೊಳ್ಮ, ಶ್ರೀನಿವಾಸ ಗೌಡ ಮಧುರ, ಜನಾರ್ದನ ಗೌಡ ಕುರ್ಕಿಲ್, ಬಾಲಕೃಷ್ಣ ಗೌಡ ಪಾರ, ವಾರಿಜಾ ಸುಂದರ ಗೌಡ ಇಚ್ಚಿಲ, ಸಂಘಟನಾ ಕಾರ್ಯದರ್ಶಿಗಳಾಗಿ, ಹರೀಶ್ ಗೌಡ ಮರಕಡ, ವಿಷ್ಣುಮೂರ್ತಿ ಗೌಡ ಬೆಳ್ಳೂರು, ಯೋಗೀಶ್ ಗೌಡ ಶಿಬಾಜೆ, ಪ್ರಮೋದ್ ಗೌಡ ಅಲೆಕ್ಕಿ ಲಕ್ಷ್ಮಣ ಗೌಡ ಹೆಬ್ಬರಜಾಲ್, ದೇವಿಪ್ರಸಾದ್ ಬೊಳ್ಳ ಗುರುರಾಜ್ ಅಂತರ ಸೇರಿದಂತೆ ಇತರರು ಗೌರವ ಸಲಹೆಗಾರರ ಸಹಿತ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Related posts

ಮಚ್ಚಿನದಲ್ಲಿ 1250 ಬಿದಿರು ಗಿಡ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya
error: Content is protected !!