ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಮುಂದಿನ ಐದು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಅವರು ಅವಿರೋಧವಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಕೆ.ಬಾಲಕೃಷ್ಣ ಗೌಡ ಕಲ್ಲಾಜೆ, ಜತೆ ಕಾರ್ಯದರ್ಶಿಯಾಗಿ ಭರತ್ ಗೌಡ ಅಣಿಬೆಟ್ಟು, ಕೋಶಾಧಿಕಾರಿಯಾಗಿ ರಾಘವೇಂದ್ರ ಗೌಡ ಪೊದುಂಬಿಲ, ಉಪಾಧ್ಯಕ್ಷರಾಗಿ ಸುರೇಶ್ ಗೌಡ ಕೂಡಿಗೆ, ಶಿವರಾಮ ಗೌಡ ಎಸ್.ಪಿ., ವಾಮನ ಗೌಡ ಕೊಯಮಜಲು, ಗಂಗಾಧರ ಗೌಡ ಕಳೆಂಜ, ಪ್ರಭಾಕರ ಗೌಡ ಬೊಳ್ಮ, ಶ್ರೀನಿವಾಸ ಗೌಡ ಮಧುರ, ಜನಾರ್ದನ ಗೌಡ ಕುರ್ಕಿಲ್, ಬಾಲಕೃಷ್ಣ ಗೌಡ ಪಾರ, ವಾರಿಜಾ ಸುಂದರ ಗೌಡ ಇಚ್ಚಿಲ, ಸಂಘಟನಾ ಕಾರ್ಯದರ್ಶಿಗಳಾಗಿ, ಹರೀಶ್ ಗೌಡ ಮರಕಡ, ವಿಷ್ಣುಮೂರ್ತಿ ಗೌಡ ಬೆಳ್ಳೂರು, ಯೋಗೀಶ್ ಗೌಡ ಶಿಬಾಜೆ, ಪ್ರಮೋದ್ ಗೌಡ ಅಲೆಕ್ಕಿ ಲಕ್ಷ್ಮಣ ಗೌಡ ಹೆಬ್ಬರಜಾಲ್, ದೇವಿಪ್ರಸಾದ್ ಬೊಳ್ಳ ಗುರುರಾಜ್ ಅಂತರ ಸೇರಿದಂತೆ ಇತರರು ಗೌರವ ಸಲಹೆಗಾರರ ಸಹಿತ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಅಕ್ರಮ ಮರಳು ಸಾಗಾಟದ ಲಾರಿಗಳ ಮೇಲೆ ವೇಣೂರು ಪೊಲೀಸರ ದಾಳಿ

Suddi Udaya
error: Content is protected !!