25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಮುಂದಿನ ಐದು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಅವರು ಅವಿರೋಧವಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಕೆ.ಬಾಲಕೃಷ್ಣ ಗೌಡ ಕಲ್ಲಾಜೆ, ಜತೆ ಕಾರ್ಯದರ್ಶಿಯಾಗಿ ಭರತ್ ಗೌಡ ಅಣಿಬೆಟ್ಟು, ಕೋಶಾಧಿಕಾರಿಯಾಗಿ ರಾಘವೇಂದ್ರ ಗೌಡ ಪೊದುಂಬಿಲ, ಉಪಾಧ್ಯಕ್ಷರಾಗಿ ಸುರೇಶ್ ಗೌಡ ಕೂಡಿಗೆ, ಶಿವರಾಮ ಗೌಡ ಎಸ್.ಪಿ., ವಾಮನ ಗೌಡ ಕೊಯಮಜಲು, ಗಂಗಾಧರ ಗೌಡ ಕಳೆಂಜ, ಪ್ರಭಾಕರ ಗೌಡ ಬೊಳ್ಮ, ಶ್ರೀನಿವಾಸ ಗೌಡ ಮಧುರ, ಜನಾರ್ದನ ಗೌಡ ಕುರ್ಕಿಲ್, ಬಾಲಕೃಷ್ಣ ಗೌಡ ಪಾರ, ವಾರಿಜಾ ಸುಂದರ ಗೌಡ ಇಚ್ಚಿಲ, ಸಂಘಟನಾ ಕಾರ್ಯದರ್ಶಿಗಳಾಗಿ, ಹರೀಶ್ ಗೌಡ ಮರಕಡ, ವಿಷ್ಣುಮೂರ್ತಿ ಗೌಡ ಬೆಳ್ಳೂರು, ಯೋಗೀಶ್ ಗೌಡ ಶಿಬಾಜೆ, ಪ್ರಮೋದ್ ಗೌಡ ಅಲೆಕ್ಕಿ ಲಕ್ಷ್ಮಣ ಗೌಡ ಹೆಬ್ಬರಜಾಲ್, ದೇವಿಪ್ರಸಾದ್ ಬೊಳ್ಳ ಗುರುರಾಜ್ ಅಂತರ ಸೇರಿದಂತೆ ಇತರರು ಗೌರವ ಸಲಹೆಗಾರರ ಸಹಿತ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Related posts

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಡಿ.14: ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!