25.5 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಮುಂದಿನ ಐದು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಅವರು ಅವಿರೋಧವಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಕೆ.ಬಾಲಕೃಷ್ಣ ಗೌಡ ಕಲ್ಲಾಜೆ, ಜತೆ ಕಾರ್ಯದರ್ಶಿಯಾಗಿ ಭರತ್ ಗೌಡ ಅಣಿಬೆಟ್ಟು, ಕೋಶಾಧಿಕಾರಿಯಾಗಿ ರಾಘವೇಂದ್ರ ಗೌಡ ಪೊದುಂಬಿಲ, ಉಪಾಧ್ಯಕ್ಷರಾಗಿ ಸುರೇಶ್ ಗೌಡ ಕೂಡಿಗೆ, ಶಿವರಾಮ ಗೌಡ ಎಸ್.ಪಿ., ವಾಮನ ಗೌಡ ಕೊಯಮಜಲು, ಗಂಗಾಧರ ಗೌಡ ಕಳೆಂಜ, ಪ್ರಭಾಕರ ಗೌಡ ಬೊಳ್ಮ, ಶ್ರೀನಿವಾಸ ಗೌಡ ಮಧುರ, ಜನಾರ್ದನ ಗೌಡ ಕುರ್ಕಿಲ್, ಬಾಲಕೃಷ್ಣ ಗೌಡ ಪಾರ, ವಾರಿಜಾ ಸುಂದರ ಗೌಡ ಇಚ್ಚಿಲ, ಸಂಘಟನಾ ಕಾರ್ಯದರ್ಶಿಗಳಾಗಿ, ಹರೀಶ್ ಗೌಡ ಮರಕಡ, ವಿಷ್ಣುಮೂರ್ತಿ ಗೌಡ ಬೆಳ್ಳೂರು, ಯೋಗೀಶ್ ಗೌಡ ಶಿಬಾಜೆ, ಪ್ರಮೋದ್ ಗೌಡ ಅಲೆಕ್ಕಿ ಲಕ್ಷ್ಮಣ ಗೌಡ ಹೆಬ್ಬರಜಾಲ್, ದೇವಿಪ್ರಸಾದ್ ಬೊಳ್ಳ ಗುರುರಾಜ್ ಅಂತರ ಸೇರಿದಂತೆ ಇತರರು ಗೌರವ ಸಲಹೆಗಾರರ ಸಹಿತ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Related posts

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ಜೂ.13: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಕಾರ್ಯಾಗಾರ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya
error: Content is protected !!