23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಮುಂದಿನ ಐದು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಅವರು ಅವಿರೋಧವಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಕೆ.ಬಾಲಕೃಷ್ಣ ಗೌಡ ಕಲ್ಲಾಜೆ, ಜತೆ ಕಾರ್ಯದರ್ಶಿಯಾಗಿ ಭರತ್ ಗೌಡ ಅಣಿಬೆಟ್ಟು, ಕೋಶಾಧಿಕಾರಿಯಾಗಿ ರಾಘವೇಂದ್ರ ಗೌಡ ಪೊದುಂಬಿಲ, ಉಪಾಧ್ಯಕ್ಷರಾಗಿ ಸುರೇಶ್ ಗೌಡ ಕೂಡಿಗೆ, ಶಿವರಾಮ ಗೌಡ ಎಸ್.ಪಿ., ವಾಮನ ಗೌಡ ಕೊಯಮಜಲು, ಗಂಗಾಧರ ಗೌಡ ಕಳೆಂಜ, ಪ್ರಭಾಕರ ಗೌಡ ಬೊಳ್ಮ, ಶ್ರೀನಿವಾಸ ಗೌಡ ಮಧುರ, ಜನಾರ್ದನ ಗೌಡ ಕುರ್ಕಿಲ್, ಬಾಲಕೃಷ್ಣ ಗೌಡ ಪಾರ, ವಾರಿಜಾ ಸುಂದರ ಗೌಡ ಇಚ್ಚಿಲ, ಸಂಘಟನಾ ಕಾರ್ಯದರ್ಶಿಗಳಾಗಿ, ಹರೀಶ್ ಗೌಡ ಮರಕಡ, ವಿಷ್ಣುಮೂರ್ತಿ ಗೌಡ ಬೆಳ್ಳೂರು, ಯೋಗೀಶ್ ಗೌಡ ಶಿಬಾಜೆ, ಪ್ರಮೋದ್ ಗೌಡ ಅಲೆಕ್ಕಿ ಲಕ್ಷ್ಮಣ ಗೌಡ ಹೆಬ್ಬರಜಾಲ್, ದೇವಿಪ್ರಸಾದ್ ಬೊಳ್ಳ ಗುರುರಾಜ್ ಅಂತರ ಸೇರಿದಂತೆ ಇತರರು ಗೌರವ ಸಲಹೆಗಾರರ ಸಹಿತ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Related posts

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಹೊಸ ಪ್ರಯತ್ನವೊಂದಕ್ಕೆ ಹೆಜ್ಜೆ, ಬೆಳ್ತಂಗಡಿ ನೈಟ್ಸ್ – 2025 , ಫುಡ್ ಫೆಸ್ಟಿವಲ್ ಮತ್ತು ಮ್ಯೂಸಿಕಲ್ ನೈಟ್

Suddi Udaya
error: Content is protected !!