22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

ಬೆಳ್ತಂಗಡಿ: ಕ್ರಿಸ್‌ಮಸ್ ಹಬ್ಬವನ್ನು ನಾಡಿನಾದ್ಯಂತ ಚರ್ಚ್‌ಗಳಲ್ಲಿ ಆದ್ದೂರಿಯಾಗಿ ಆಚರಿಸುತ್ತಿದ್ದು, ಬೆಳ್ತಂಗಡಿ ಧರ್ಮಪ್ರಾಂತ್ಯದ ಎಲ್ಲಾ ಧರ್ಮಕೇಂದ್ರಗಳಲ್ಲಿ ವೈಭವದಿಂದ ಆಚರಿಸಲಾಗುತ್ತಿದೆ.

ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಸೈಂಟ್ ಲಾರೆನ್ಸ್ ಚರ್ಚ್‌ನಲ್ಲಿ ಅತ್ಯಾಕರ್ಷವಾಗಿ ಗೋದಲಿಯನ್ನು ನಿರ್ಮಿಸಲಾಗಿದ್ದು, ಎಲ್ಲರ ಆಕರ್ಷಣೆಯನ್ನು ಗಳಿಸಿದೆ. ಅಜೇಯ್ ಮಟ್ಲ ಸೇರಿದಂತೆ ಸಾವಿರಾರು ಭಕ್ತರು ಕ್ರಿಸ್‌ಮಸ್ ಸಂಭ್ರದಲ್ಲಿ ಭಾಗವಹಿಸಿದ್ದಾರೆ.

Related posts

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya
error: Content is protected !!