September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

ಬೆಳ್ತಂಗಡಿ: ಕ್ರಿಸ್‌ಮಸ್ ಹಬ್ಬವನ್ನು ನಾಡಿನಾದ್ಯಂತ ಚರ್ಚ್‌ಗಳಲ್ಲಿ ಆದ್ದೂರಿಯಾಗಿ ಆಚರಿಸುತ್ತಿದ್ದು, ಬೆಳ್ತಂಗಡಿ ಧರ್ಮಪ್ರಾಂತ್ಯದ ಎಲ್ಲಾ ಧರ್ಮಕೇಂದ್ರಗಳಲ್ಲಿ ವೈಭವದಿಂದ ಆಚರಿಸಲಾಗುತ್ತಿದೆ.

ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಸೈಂಟ್ ಲಾರೆನ್ಸ್ ಚರ್ಚ್‌ನಲ್ಲಿ ಅತ್ಯಾಕರ್ಷವಾಗಿ ಗೋದಲಿಯನ್ನು ನಿರ್ಮಿಸಲಾಗಿದ್ದು, ಎಲ್ಲರ ಆಕರ್ಷಣೆಯನ್ನು ಗಳಿಸಿದೆ. ಅಜೇಯ್ ಮಟ್ಲ ಸೇರಿದಂತೆ ಸಾವಿರಾರು ಭಕ್ತರು ಕ್ರಿಸ್‌ಮಸ್ ಸಂಭ್ರದಲ್ಲಿ ಭಾಗವಹಿಸಿದ್ದಾರೆ.

Related posts

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya
error: Content is protected !!