25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

ಇಂದಬೆಟ್ಟು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವು ಡಿ.23ರಂದು ನಡೆಯಿತು. ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಶಾಲಾ ವಾರ್ಷಿಕೋತ್ಸವದ ಧ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂಜೆ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ ಗುಡಿಗಾರ್ ಇವರ ಅಧ್ಯಕ್ಷತೆಯೊಂದಿಗೆ ಸಭಾ ಕಾರ್ಯಕ್ರಮ ಜರುಗಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಆನಂದ ಅಡಿಲು, ಗ್ರಾಮ ಪಂಚಾಯತ್ ಸದಸ್ಯೆ ಜಯಂತಿ, ನವ ಭಾರತ್ ಗೆಳೆಯರ ಬಳಗದ ಗೌರವ ಅಧ್ಯಕ್ಷ ಅರುಣ್ ಕುಮಾರ್ ಕಲ್ಲಾಜೆ , ಅಶ್ವತ್ ರಾಜ್ ಕಲ್ಲಾಜೆ , ರಘು ಆಚಾರಿ, ಗಣೇಶ್ ಗೌಡ ಕಲ್ಲಾಜೆ, ರಮೇಶ್ ಕೆಂಗಾಜೆ, ವಾಮನ ಗೌಡ ಕೊಯಮ ಜಲು , ಸಿಎ ಬ್ಯಾಂಕ್ ನಿರ್ದೇಶಕರಾದ ಲಕ್ಷ್ಮಣ ಗೌಡ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಆರೋಗ್ಯ ಕ್ಲಿನಿಕ್ ವೈದ್ಯ ಡಾ| ಪ್ರದೀಪ್, ನಿವೃತ್ತ ಮುಖ್ಯ ಶಿಕ್ಷಕಿ ಚಿತ್ರ, ವಿಮುಕ್ತಿಯ ಮೇಲ್ವಿಚಾರಕಿ ಮೋಹಿನಿ, ಪ್ರಭಾರ ಮುಖ್ಯ ಶಿಕ್ಷಕಿ ದೀಪಾ ಹಾಗೂ ತಾಲೂಕು ಪ್ರಾಥಮಿಕ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಎಚ್ .ಕೆ ಉಪಸ್ಥಿತರಿದ್ದರು.

ಕಜೆ ಮತ್ತು ಕಲ್ಲಾಜೆ ಅಂಗನವಾಡಿ ಪುಟಾಣಿಗಳಿಂದ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ಮತ್ತು ಶಾಲಾ ಮಕ್ಕಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ಜರಗಿತು. ಹಿರಿಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಕಥೆ “ಏರ್ ಬರೆಪೆರ್” ಎಂಬ ನಾಟಕವು ಪ್ರದರ್ಶನಗೊಂಡಿತು. ಕಾರ್ಯಕ್ರಮದಲ್ಲಿ ಊರಿನ ಎಲ್ಲಾ ವಿದ್ಯಾಭಿಮಾನಿ ಬಂಧುಗಳು ಉಪಸ್ಥಿತರಿದ್ದರು.

Related posts

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪತ್ತೆಗಾಗಿ ಮನವಿ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!