23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು ಶಿವನ ಸನ್ನಿಧಿಗೆ ಬೃಹತ್ ಪ್ರಮಾಣದ ಲ್ಲಿ ಹಸಿರುವಾಣಿ ಹೊರೆಕಾಣಿಕೆ ಸಾಗಿ ಬಂದಿದೆ.

ಉಗ್ರಾಣದ ದೀಪ ಪ್ರಜ್ವಲನೆಯನ್ನು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ನೇರವೇರಿಸಿ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜ,ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ ಊರ, ಅಳದಂಗಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ತಾ.ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ, ಕಾರ್ಯದರ್ಶಿ ರವಿರಾಜ್ ಕುಲ್ಯರೊಟ್ಟು,ಸೇವಾ ಸಮಿತಿ ಅಧ್ಯಕ್ಷ ಆನಂದ ಸಾಲಿಯಾನ್,ಉದ್ಯಮಿ ಶೀತಲ್ ಜೈನ್,ಪ್ರಮುಖರಾದ ತಾರಾನಾಥ ಗೌಡ ಶಿರ್ಲಾಲು,ಸಂತೋಷ್ ಕುಮಾರ್ ಮುಂಡೂರು, ಸಂದೀಪ್ ಜೈನ್ ಶಿರ್ಲಾಲು,ಗುಣಮ್ಮ ಪಿ ಜೈನ್ ಶಿರ್ಲಾಲು,ಉಗ್ರಾಣ ಸಮಿತಿ ಸಂಚಾಲಕ ಯುವರಾಜ ಮುಡ್ಜಾಲು ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ನಡ: ಸ್ಟಾರ್ ಲೈನ್ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ‘ಯತೀಂ’ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya
error: Content is protected !!