23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು ಶಿವನ ಸನ್ನಿಧಿಗೆ ಬೃಹತ್ ಪ್ರಮಾಣದ ಲ್ಲಿ ಹಸಿರುವಾಣಿ ಹೊರೆಕಾಣಿಕೆ ಸಾಗಿ ಬಂದಿದೆ.

ಉಗ್ರಾಣದ ದೀಪ ಪ್ರಜ್ವಲನೆಯನ್ನು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ನೇರವೇರಿಸಿ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜ,ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ ಊರ, ಅಳದಂಗಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ತಾ.ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ, ಕಾರ್ಯದರ್ಶಿ ರವಿರಾಜ್ ಕುಲ್ಯರೊಟ್ಟು,ಸೇವಾ ಸಮಿತಿ ಅಧ್ಯಕ್ಷ ಆನಂದ ಸಾಲಿಯಾನ್,ಉದ್ಯಮಿ ಶೀತಲ್ ಜೈನ್,ಪ್ರಮುಖರಾದ ತಾರಾನಾಥ ಗೌಡ ಶಿರ್ಲಾಲು,ಸಂತೋಷ್ ಕುಮಾರ್ ಮುಂಡೂರು, ಸಂದೀಪ್ ಜೈನ್ ಶಿರ್ಲಾಲು,ಗುಣಮ್ಮ ಪಿ ಜೈನ್ ಶಿರ್ಲಾಲು,ಉಗ್ರಾಣ ಸಮಿತಿ ಸಂಚಾಲಕ ಯುವರಾಜ ಮುಡ್ಜಾಲು ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!