22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ: ಶ್ರೀ ಮದ್ಭಗವದ್ಗೀತಾ ಅಭಿಯಾನದ ಅಂಗವಾಗಿ ಶಿರಸಿಯ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನ ಹಾಗೂ ಜನಕಲ್ಯಾಣ ಟ್ರಸ್ಟ್ ಸಹಯೋಗದಲ್ಲಿ ಬೆಳಗಾವಿಯ ಆನಗೊಳ ಸಂತಮಿರಾ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಪದವಿಪೂರ್ವ ವಿಭಾಗದ ಸ್ಪರ್ಧೆಗಳಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಅದಿತಿ ಚಿಪ್ಳೂಣ್ ಕರ್ ಕಂಠಪಾಠ ಸ್ಪರ್ಧೆಯಲ್ಲಿ ತೃತೀಯ ಹಾಗೂ ಸುಮೇಧಾ ಗಾಂವ್ಕರ್ ಭಾಷಣ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ.

ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಬೆಳಗಾವಿಯ ಲಿಂಗರಾಜು ಕಾಲೇಜು ಮೈದಾನದಲ್ಲಿ ನಡೆದ ಗೀತಾ ಸಮರ್ಪಣಾ ಸಮಾರಂಭದಲ್ಲಿ ಬಹುಮಾನ ನೀಡಿ ಹರಸಿದರು.

Related posts

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪೋಷಣಾ ಜಾಗೃತಿ ಕಾರ್ಯಕ್ರಮ

Suddi Udaya

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!