26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ: ಶ್ರೀ ಮದ್ಭಗವದ್ಗೀತಾ ಅಭಿಯಾನದ ಅಂಗವಾಗಿ ಶಿರಸಿಯ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನ ಹಾಗೂ ಜನಕಲ್ಯಾಣ ಟ್ರಸ್ಟ್ ಸಹಯೋಗದಲ್ಲಿ ಬೆಳಗಾವಿಯ ಆನಗೊಳ ಸಂತಮಿರಾ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಪದವಿಪೂರ್ವ ವಿಭಾಗದ ಸ್ಪರ್ಧೆಗಳಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಅದಿತಿ ಚಿಪ್ಳೂಣ್ ಕರ್ ಕಂಠಪಾಠ ಸ್ಪರ್ಧೆಯಲ್ಲಿ ತೃತೀಯ ಹಾಗೂ ಸುಮೇಧಾ ಗಾಂವ್ಕರ್ ಭಾಷಣ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ.

ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಬೆಳಗಾವಿಯ ಲಿಂಗರಾಜು ಕಾಲೇಜು ಮೈದಾನದಲ್ಲಿ ನಡೆದ ಗೀತಾ ಸಮರ್ಪಣಾ ಸಮಾರಂಭದಲ್ಲಿ ಬಹುಮಾನ ನೀಡಿ ಹರಸಿದರು.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ

Suddi Udaya

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!