37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಕ್ತರ ಗಮನ ಸೆಳೆದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ರಚಿಸಿದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಹಾಗೂ ಪವರ್ ಆನ್ ಲಕ್ಕಿ ಸ್ಟಾರ್ ಮಳಿಗೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭ ಕೋರಿದರು.

ಶಿರ್ಲಾಲು ಬ್ರಹ್ಮಕಲಶೋತ್ಸವಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದು ಭಕ್ತರು ಸೆಲ್ಪಿ ಪಡೆಯುತ್ತ ದೇಗುಲದ ವ್ಯವಸ್ಥೆ ಹಾಗೂ ಪವರ್ ಅಸನ್ ಸಂಸ್ಥೆಯ ಬಗ್ಗೆ ಹರ್ಷ ವ್ಯಕ್ತ ಪಡುತ್ತಿದ್ದಾರೆ.

ಲಕ್ಕಿ ಸ್ಟಾರ್ ಯೋಜನೆಗೆ ಶಿರ್ಲಾಲು ಬ್ರಹ್ಮಕಲಶೋತ್ಸವದ ಮಳಿಗೆಯಲ್ಲಿ ಸೇರ್ಪಡೆಯಾದರೆ ವಿಶೇಷ ಬಹುಮಾನ ಹಾಗೂ ಬ್ರಹ್ಮಕಲಶೋತ್ಸವದ ಕೊನೆಯ ದಿನ ಕೂಪನ್ ಬಿಡುಗಡೆಯಲ್ಲಿ ಅದೃಷ್ಟಶಾಲಿಗೆ ಪ್ರಿಡ್ಜ್ ಸಿಗಲಿದೆ.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ,ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ,ಸೇವಾ ಸಮಿತಿ ಅದ್ಯಕ್ಷ ಆನಂದ ಸಾಲಿಯಾನ್ ಒಡಿಮಾರ್, ತಾ‌ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ,ಶಿರ್ಲಾಲು ಗ್ರಾ.ಪಂ ಮಾಜಿ ಅಧ್ಯಕ್ಷೆ ಗುಣಮ್ಮ ಜೈನ್, ಬೆಂಗಳೂರು ಎಇಇ ಸಂದೀಪ್ ಜೈನ್ ಶಿರ್ಲಾಲು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ; ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಉಜಿರೆ ರಾಮಚಂದ್ರ ಕಾಮತ್ ನಿಧನ

Suddi Udaya

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya
error: Content is protected !!