April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಕ್ತರ ಗಮನ ಸೆಳೆದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ರಚಿಸಿದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಹಾಗೂ ಪವರ್ ಆನ್ ಲಕ್ಕಿ ಸ್ಟಾರ್ ಮಳಿಗೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭ ಕೋರಿದರು.

ಶಿರ್ಲಾಲು ಬ್ರಹ್ಮಕಲಶೋತ್ಸವಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದು ಭಕ್ತರು ಸೆಲ್ಪಿ ಪಡೆಯುತ್ತ ದೇಗುಲದ ವ್ಯವಸ್ಥೆ ಹಾಗೂ ಪವರ್ ಅಸನ್ ಸಂಸ್ಥೆಯ ಬಗ್ಗೆ ಹರ್ಷ ವ್ಯಕ್ತ ಪಡುತ್ತಿದ್ದಾರೆ.

ಲಕ್ಕಿ ಸ್ಟಾರ್ ಯೋಜನೆಗೆ ಶಿರ್ಲಾಲು ಬ್ರಹ್ಮಕಲಶೋತ್ಸವದ ಮಳಿಗೆಯಲ್ಲಿ ಸೇರ್ಪಡೆಯಾದರೆ ವಿಶೇಷ ಬಹುಮಾನ ಹಾಗೂ ಬ್ರಹ್ಮಕಲಶೋತ್ಸವದ ಕೊನೆಯ ದಿನ ಕೂಪನ್ ಬಿಡುಗಡೆಯಲ್ಲಿ ಅದೃಷ್ಟಶಾಲಿಗೆ ಪ್ರಿಡ್ಜ್ ಸಿಗಲಿದೆ.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ,ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ,ಸೇವಾ ಸಮಿತಿ ಅದ್ಯಕ್ಷ ಆನಂದ ಸಾಲಿಯಾನ್ ಒಡಿಮಾರ್, ತಾ‌ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ,ಶಿರ್ಲಾಲು ಗ್ರಾ.ಪಂ ಮಾಜಿ ಅಧ್ಯಕ್ಷೆ ಗುಣಮ್ಮ ಜೈನ್, ಬೆಂಗಳೂರು ಎಇಇ ಸಂದೀಪ್ ಜೈನ್ ಶಿರ್ಲಾಲು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya
error: Content is protected !!